Sandhya public
[search 0]
Mai Mult
Download the App!
show episodes
 
।। सायंकालीन सन्त-स्तुति ।। सब सन्तन्ह की बड़ि बलिहारी । उनकी स्तुति केहि विधि कीजै , मोरी मति अति नीच अनाड़ी ।। सब ।1। दुख-भंजन भव-फंदन-गंजन , ज्ञान-ध्यान-निधि जग-उपकारी । विन्दु-ध्यान-विधि नाद-ध्यान-विधि , सरल-सरल जग में परचारी ।। सब ।2। धनि ऋषि सन्तन्ह धन्य बुद्ध जी , शंकर रामानन्द धन्य अघारी । धन्य हैं साहब सन्त कबीर जी , धनि नानक गुरु महिमा भारी ।। सब ।3। गोस्वामी श्री तुलसि दास जी , तुलसी साहब अति उपकारी । दादू सुन्दर सूर श्वपच रवि , जगजीवन पलटू भयहारी ।। सब ।4। सतगुरु देवी अरु जे भये ...
  continue reading
 
Loading …
show series
 
ಬಹಳ ಕಾಲದಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಒಂದು ಪ್ರಾಚೀನ ಬುದ್ಧಾಲಯ ಚೀನಾ ದೇಶದಲ್ಲಿತ್ತು. ಒಂದುಕಾಲದಲ್ಲಿ ಆಸ್ತಿಕರಿಂದ ಭಕ್ತಿ ಗೌರವ ಪಡೆಯುತ್ತಿದ್ದ ಈ ದೇವಾಲಯ ಇವತ್ತು ಕಸ ಕೊಲೆ ತುಂಬಿ ಬಾವಲಿಗಳಿಗೆ ವಾಸಸ್ಥಾನವಾಗಿತ್ತು. ಇದನ್ನು ಕೇಳಿದ ಚಕ್ರವರ್ತಿಗೆ ಇದನ್ನು ಜೀರ್ಣೋದ್ಧಾರ ಮಾಡುವ ಆಶಯ ಉಂಟಾಯ್ತು... ಪೂರ್ತಿ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕ…
  continue reading
 
ಹನ್ನೆರಡು ವರ್ಷ ವನವಾಸ ಹಾಗು ಒಂದು ವರ್ಷ ಅಜ್ಞಾತವಾಸಗಾಲ ಅವಧಿ ಮುಗಿದು ಪಾಂಡವರು ತಮ್ಮ ಛದ್ಮವೇಷಗಳಿಂದ ಹೊರಬಂದು ಮಂಗಳ ಸ್ನಾನ ಮಾಡಿ, ದಿವ್ಯ ವಸ್ತ್ರಾಭರಣಗಳನ್ನು ಧರಿಸಿ ವಿರಾಟನ ಆಸ್ಥಾನಕ್ಕೆ ಬಂದರು ಆಗ .... ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com…
  continue reading
 
ಕವಿರತ್ನ ಕಾಳಿದಾಸ ಒಂದು ಕಾಡಿನ ಮೂಲಕ ಪ್ರಯಾಣ ಮಾಡ್ತಾ ಇದ್ದ, ಬಹಳಾ ದೂರ ಕ್ರಮಿಸಿದ ನಂತರ ಅವನಿಗೆ ಬಾಯಾರಿಕೆ ಆಯ್ತು.. ಅತ್ತತ್ತ ಹುಡುಕಾಡಿದ ನೀರು ಕಾಣಲಿಲ್ಲ .. ಬಾವಿ, ಕೊಳ, ತೊರೆ ಏನೂ ಕಾಣಲಿಲ್ಲ ಆಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
  continue reading
 
ಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು . ಪಾಂಡವರ ಅಜ್ಞಾತ ವಾಸ ಮುಗಿಯುವ ಹಂತದಲ್ಲಿತ್ತು. ಇತ್ತ ಕೌರವರು ಪಾಂಡವರನ್ನು ಹುಡುಕಲು ಯತ್ನಿಸುತ್ತಿದ್ದರು. ಹೀಗಿರುವಾಗ ವಿರಾಟ ರಾಜನ ವಿರುದ್ದ ಕೌರವರು ಯುದ್ಧ ಸಾರಿದರು. ಆಗ ಪಾಂಡವರು ಈ ಯುದ್ಧದಲ್ಲಿ ಪಾಲ್ಗೊಂಡರು. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipo…
  continue reading
 
ನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ ಮಂದಿರದಲ್ಲಿ ನಡೆಯುವ ನಾಟಕಗಳು. ರೇಡಿಯೋ ಟೀವಿಗಳು ಇಲ್ಲದ ಕಾಲದಲ್ಲಿ .. ಇದೊಂದು ಜನಸಾಮಾನ್ಯರ ಮನೋರಂಜನೆಯ ಪರಿಯಾಗಿತ್ತು .. ಕೆಲವು ಕುಟುಂಬಗಳು ಇದನ್ನ ಕುಲ ಕಸಬನ್ನಾಗಿ ಮಾಡಿಕೊಂಡಿದ್ದವು.. ಅಂತಾ ಒಂದು ಕುಟುಂಬದ ಕಥೆ ಇದು... ಕೇಳಿ ಡಾ. ಸಂಧ್ಯಾ. ಎಸ್. ಪೈ …
  continue reading
 
ಸತ್ಸಂಗ ನಡೆಯುತ್ತಿತ್ತು ಸಂತರೊಬ್ಬರು ಬದುಕು ಹೇಗಿರಬೇಕು ಎನ್ನುವ ವಿಷಯದ ಕುರಿತು ಪ್ರವಚನ ನೀಡುತ್ತಿದ್ದರು. ಒಮ್ಮೆಲೆ ಮಕ್ಕಳ ಮಾತಿನ ಕಲರವ ಕೇಳಿಸಿತು. ಒಂದಷ್ಟು ಮಂದಿ ಮಕ್ಕಳು ನಗುತ್ತ, ಕುಣಿಯುತ್ತಾ, ಕಿರುಚಾಡುತ್ತಾ ಬಂದರು. ಎಲ್ಲರ ದೃಷ್ಟಿ ಮಕ್ಕಳತ್ತ ತಿರುಗಿತು. ಸಂತರು ಮಾತು ನಿಲ್ಲಿಸಿದ್ರು... ಆಮೇಲೆನಾಯ್ತು? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳು…
  continue reading
 
ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಕೀಚಕ ದ್ರೌಪದಿಯನ್ನು ತನ್ನವಳನ್ನಾಗಿಸಿಕೊಳ್ಳಬೇಕೆಂದು ತನ್ನ ಅಕ್ಕನಲ್ಲಿ ದ್ರೌಪದಿಯನ್ನು ಹೇಗಾದರೂ ಮಾಡಿ ತಾನು ಇದ್ದಲ್ಲಿಗೆ ಕಳಿಸಲು ಕೇಳಿಕೊಂಡ . ತಮ್ಮನ ಮೇಲಿನ ಪ್ರೀತಿಯಿಂದ ಕೀಚಕನ ಅಕ್ಕ ದ್ರೌಪದಿಯನ್ನು ಒತ್ತಾಯವಾಗಿ ಕೀಚಕನಿದ್ದಲ್ಲಿಗೆ ಕಳುಹಿಸಿದಳು. ಮುಂದೆನಾಯ್ತು , ದ್ರೌಪದಿಗೆ ಅಲ್ಲಾದ ಅವಮಾನವೇನು, ಕೀಚಕನ ವಧೆ ಹೇಗಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎ…
  continue reading
 
Loading …

Ghid rapid de referință